ಬ್ರೇಕಿಂಗ್ ನ್ಯೂಸ್
29-06-21 12:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 29: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಡ್ರೋನ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ.
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.





"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟವು ಭಾರತೀಯ ಭದ್ರತೆಗೊಂದು ಸವಾಲು ಎನ್ನುವಂತಿದೆ. ಸರ್ಕಾರದ ಭದ್ರತಾ ನಿಯೋಜನೆಯನ್ನೇ ಅದು ಪ್ರಶ್ನೆ ಮಾಡುವ ಮಟ್ಟಿಗಿದೆ. "ಡ್ರೋನ್ ಮೂಲಕ ಸ್ಫೋಟಕವನ್ನು ಭಾರತೀಯ ವಾಯುನೆಲೆ ನಿಯಂತ್ರಣದ ವಿಮಾನ ನಿಲ್ದಾಣದಲ್ಲಿ ಹಾಕಲಾಗುತ್ತದೆ ಎಂದರೆ ನಮ್ಮ ಭದ್ರತಾ ವ್ಯವಸ್ಥೆ ಬಗ್ಗೆ ಮರುಪರಿಶೀಲನೆ ಮಾಡಿಕೊಳ್ಳಬೇಕಾಗುತ್ತದೆ," ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ದೀಪೇಂದ್ರ ಸಿಂಗ್ ಹೂಡಾ ಹೇಳಿದ್ದಾರೆ.
The government on Tuesday, June 29, 2021, handed over the probe into the drone attack on the Jammu air force station to the National Investigation Agency (NIA).
15-04-26 07:05 pm
HK News Staffer
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 11:40 pm
HK News Desk
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am