ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am