ಬ್ರೇಕಿಂಗ್ ನ್ಯೂಸ್
01-09-20 03:27 pm Bangalore Correspondent ದೇಶ - ವಿದೇಶ
ಬೆಂಗಳೂರು, ಸೆಪ್ಟೆಂಬರ್ 1: ನಗರದ ಡಿಜೆಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಂದು ಸಿಸಿಬಿ ಅಧಿಕಾರಿಗಳ ತಂಡ ಎಸ್ಡಿಪಿಐ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಮೂರು ಪ್ರಕರಣಗಳ ಸಿಸಿಬಿ ವರ್ಗಾವಣೆ ಆಗಿದ್ದವು. ಅದರ ಸಂಬಂಧ ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೀಗಾಗಿ ತನಿಖೆ ಭಾಗವಾಗಿ ಮೂರು ಎಸ್ಡಿಪಿಐ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ದಾಳಿ ಮುಂದುವರಿದಿದ್ದು, ಈಗ ತನಿಖಾ ಹಂತದಲ್ಲಿದ್ದು ಹೆಚ್ಚಿನ ವಿಚಾರಗಳನ್ನು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಏಕಕಾಲಕ್ಕೆ ಮೂರು ಕಡೆಗಳಲ್ಲೂ ದಾಳಿಯಾಗಿದೆ. ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳ ತಂಡಗಳಿಂದ ಮೂರು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಹಲಸೂರು ಗೇಟ್ನ ಎಸ್ಡಿಪಿಐನ ಮುಖ್ಯ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm