ಬ್ರೇಕಿಂಗ್ ನ್ಯೂಸ್
30-06-21 11:56 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 30: ಇಲ್ಲಿನ ಫರ್ಶ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ನಮಗೆ ಮಂಗಳವಾರ ತಡರಾತ್ರಿ ಸುಮಾರು 12.15ಕ್ಕೆ ಕ್ಕೆ ಕರೆ ಬಂದಿದೆ. ತಕ್ಷಣವೇ 9 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತೆರಳಿದೆ. ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ’ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಶೇಕಡ 25ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಹೆಗ್ಡೆವಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದರು.
ಮೃತರನ್ನು ಮುನ್ನಿ ದೇವಿ(45), ನರೇಶ್(22), ಓಂಪ್ರಕಾಶ್(20) ಮತ್ತು ಸುಮನ್(18) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.
NEW DELHI Four people died while another sustained burn injuries following a cylinder blast at a house in Shahdara on Wednesday, Delhi Fire Service (DFS) officials said.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm