ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm