ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm