ಬ್ರೇಕಿಂಗ್ ನ್ಯೂಸ್
02-07-21 01:08 pm Headline Karnataka News Network ದೇಶ - ವಿದೇಶ
ಶ್ರೀನಗರ, ಜುಲೈ 02: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ರಾಜಪೊರಾ ಸಮೀಪದ ಹಂಜಿನಿ ಹಳ್ಳಿಯಲ್ಲಿ ಕಾರ್ಯಾಚರಣೆ ಆರಂಭಿಸಿದವು.
ಅಡಗುತಾಣವನ್ನು ಸುತ್ತವರಿದಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿದ್ದಾರೆ. ಯೋಧರು ಸಹ ಈ ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡ ಯೋಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
An Army soldier was killed in the encounter that broke out between terrorists and security forces in the Hanjin Rajpora area of Pulwama district on the intervening night of Thursday and Friday, said sources.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am