ಬ್ರೇಕಿಂಗ್ ನ್ಯೂಸ್
06-07-21 12:16 pm Headline Karnataka News Network ದೇಶ - ವಿದೇಶ
Photo credits : Representative Image
ಮಾಸ್ಕೋ, ಜುಲೈ 06: ರಷ್ಯಾದ ಪೂರ್ವ ಭಾಗದ ಕಮ್ಚಟ್ಕಾ ಪೆನೆನ್ಸುಲಾದಲ್ಲಿ ಮಂಗಳವಾರ ವಿಮಾನವೊಂದರ ಸಂಪರ್ಕ ಕಡಿತಗೊಂಡಿದ್ದು, ಅದರಲ್ಲಿ 29 ಮಂದಿ ಪ್ರಯಾಣಿಕರು ಇದ್ದರು ಎಂದು ಟಿಎಎಸ್ಎಸ್ ಮಂಗಳವಾರ ವರದಿ ಮಾಡಿದೆ.
ವಿಮಾನವು ಕೆಳಗಿಳಿಯುವ ಪ್ರಯತ್ನದಲ್ಲಿದ್ದಾಗ ಟ್ರಾಫಿಕ್ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಕಡಿತಗೊಂಡಿದೆ. AN 26 ವಿಮಾನವು ಪೆಟ್ರೊಪಾವ್ಲಾಸ್ಕ್ ನಿಂದ ಪಲನಾ ಕಡೆಗೆ ಹೊರಟಿತ್ತು ಎನ್ನಲಾಗಿದೆ.

ಆರು ಮಂದಿ ವಿಮಾನ ಸಿಬ್ಬಂದಿಯೂ ವಿಮಾನದಲ್ಲಿದ್ದರು. ಪ್ರಯಾಣಿಕರ ಪೈಕಿ ಇಬ್ಬರು ಮಕ್ಕಳಿದ್ದರು. ವಿಮಾನಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಈ ಹಿಂದೆ ರಷ್ಯಾದಲ್ಲಿ ವಿಮಾನ ಅಪಘಾತಗಳು ಹೆಚ್ಚಿದ್ದವು. ಆನಂತರ ಈಚಿನ ಕೆಲವು ವರ್ಷಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. 2019ರಲ್ಲಿ ವಿಮಾನದ ಅಪಘಾತ ಸಂಭವಿಸಿತ್ತು. ಅದರಲ್ಲಿ 41 ಮಂದಿ ಸಾವನ್ನಪ್ಪಿದ್ದರು.
A Russian aircraft with 29 people onboard has gone missing in Russia's the Far East, local media reported on Tuesday. Twenty-nine people were onboard the aircraft including 6 crew members, Sputnik reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm