ಬ್ರೇಕಿಂಗ್ ನ್ಯೂಸ್
06-07-21 12:37 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜುಲೈ 06: ಭಾರತೀಯ ವಾಯುಸೇನೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆಸಿದ ದಾಳಿ ವೇಳೆ ಡ್ರೋನ್ ನಲ್ಲಿ 1.5 ಕೆಜಿ ಆರ್ ಡಿಎಕ್ಸ್ ಸ್ಫೋಟಕವನ್ನು ಇರಿಸಲಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ.
ಕಳೆದ ಜೂನ್ 27ರ ಭಾನುವಾರ ನಡೆದ ಡ್ರೋನ್ ದಾಳಿ ಹಿಂದೆ ಲಷ್ಕರ್-ಇ-ತೋಯ್ಬಾ(Let) ಹಾಗೂ ದಿ ರೆಸಿಸ್ಟೆಂಟ್ ಫ್ರೆಂಟ್(TRF) ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಜಿಪಿಎಸ್ ಮೂಲಕ ಡ್ರೋನ್ ಅನ್ನು ನಿಯಂತ್ರಿಸಲಾಗಿತ್ತು ಎಂದು ತನಿಖೆ ವೇಳೆ ಮೂಲಗಳಿಂದ ತಿಳಿದು ಬಂದಿದೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ವಹಿಸಿದೆ. ಎನ್ಐಎ ಅಧಿಕಾರಿಗಳು ಈ ಪ್ರಕರಣದ ಸುತ್ತ ತನಿಖೆ ಚುರುಕುಗೊಳಿಸಿದ್ದಾರೆ. ಸ್ಫೋಟದ ಗುಣಸ್ವಭಾವದ ಬಗ್ಗೆ ರಾಷ್ಟ್ರೀಯ ಭದ್ರತಾ ಪಡೆಯ ವಿಶೇಷ ಬಾಂಬ್ ಪಡೆಯ ಸಿಬ್ಬಂದಿ ತನಿಖೆ ನಡೆಸುತ್ತಿದೆ.




ಜಮ್ಮು ವಿಮಾನ ನಿಲ್ದಾಣದಲ್ಲಿ ಸ್ಫೋಟ:
ಜೂನ್ 27ರ ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದರು. ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು.
"ಭಾರತೀಯ ವಾಯು ನೆಲೆ ನಿಯಂತ್ರಣದ ಜಮ್ಮು ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಎರಡು ಲಘುಸ್ಫೋಟವು ಉಗ್ರರ ದಾಳಿಯಾಗಿದೆ," ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಸಿದ್ದರು. ಮೊದಲ ಬಾರಿಗೆ ಉಗ್ರರ ದಾಳಿಗೆ ಡ್ರೋನ್ ಬಳಕೆ ಆಗಿರುವುದು ಗೊತ್ತಾಗಿದ್ದು, ಈ ಡ್ರೋನ್ ದಾಳಿ ಹಿಂದೆ ಪಾಕಿಸ್ತಾನ ಉಗ್ರ ಸಂಘಟನೆ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು.
LeT, TRF behind Jammu Air Force station attack, each drone carried 1.5 kg RDX: Sources
— ANI Digital (@ani_digital) July 5, 2021
Read @ANI Story | https://t.co/kCJIYfMIdr pic.twitter.com/bWonJLC7Hz
Days after drones dropped bombs at the Indian Air Force (IAF) station in Jammu, forensic experts have reportedly said a cocktail of explosive material, including RDX and Nitrate, was used in the two IEDs.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm