ಬ್ರೇಕಿಂಗ್ ನ್ಯೂಸ್
06-07-21 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 6 : ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಊಹಾಪೋಹಗಳು ಎದ್ದಿರುವ ನಡುವೆಯೇ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ.
ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸಲು ಸಭೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಹ್ಲಾದ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.


ಇದಕ್ಕೂ ಮುನ್ನ ಸೋಮವಾರ, ಪ್ರಧಾನಿ ಮೋದಿ ಅವರು ಅಮಿತ್ ಶಾ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಇದು ಸಂಪುಟ ವಿಸ್ತರಣೆ ಕುರಿತಾದ ಸುದೀರ್ಘ ಚಟುವಟಿಕೆಗಳಿಗೆ ಅಂತಿಮ ಸ್ಪರ್ಶ ನೀಡುವ ಉದ್ದೇಶದ ಸಭೆ ಎನ್ನಲಾಗಿದೆ.
ಜೂನ್ 20ರಿಂದಲೂ ಪ್ರಧಾನಿ ಮೋದಿ, ವಿವಿಧ ಸಚಿವಾಲಯಗಳ ಕಾರ್ಯವೈಖರಿ, ಪ್ರದರ್ಶನಗಳ ಪರಾಮರ್ಶನಾ ಸಭೆಗಳನ್ನು ನಡೆಸಿದ್ದರು. ಸಂಪುಟ ವಿಸ್ತರಣೆಗೆ ತಯಾರಿ ಪೂರ್ಣಗೊಂಡಿದ್ದು ಯಾವ ರಾಜ್ಯದಿಂದ ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವ ಬಗ್ಗೆ ನಿರ್ಣಯ ಆಗಿದೆ. 2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿ ಸಂಪುಟ ವಿಸ್ತರಣೆ ಚಟುವಟಿಕೆ ನಡೆಯುತ್ತಿದೆ. ಒಟ್ಟು 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಕನಿಷ್ಠ 18 ಸ್ಥಾನ ಭರ್ತಿಯಾಗುವ ನಿರೀಕ್ಷೆಯಿದೆ. ಜುಲೈ 7 ಅಥವಾ 8ರಂದು ಸಂಪುಟ ವಿಸ್ತರಣೆ ಖಚಿತ ಎಂದು ಹೇಳಲಾಗುತ್ತಿದೆ.
PM Modi’s meeting with Amit Shah, JP Nadda, top ministers Rajnath Singh and others on Tuesday evening on the likely plans of Cabinet expansion has been canceled.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm