ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.
ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm