ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.

ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm