ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.

ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm