ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm