ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 07:40 pm
Mangalore Correspondent
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm