ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm