ಬ್ರೇಕಿಂಗ್ ನ್ಯೂಸ್
08-07-21 02:52 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 08: ಇರಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಗುರಿಯಾಗಿಸಿ ಸರಣಿ ರಾಕೆಟ್, ಡ್ರೋನ್ ದಾಳಿ ನಡೆಸಲಾಗುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಗುರಿಯಾಗಿಸಿ ಮೂರು ರಾಕೆಟ್ ದಾಳಿ ನಡೆದಿದೆ. ಇರಾಕ್ ಹಾಗೂ ಸಿರಿಯಾದಲ್ಲಿ ಅಮೆರಿಕ ನೆಲೆಯನ್ನು ಗುರಿಯಾಗಿಸಿಕೊಂಡು ರಾಕೆಟ್ ಹಾಗೂ ಡ್ರೋನ್ ದಾಳಿ ನಡೆಯುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಮೇಲೆ ರಾಕೆಟ್ ಬಿದ್ದಿಲ್ಲ ಆದರೆ ಗರಿಷ್ಠ ಭದ್ರತೆಯ ಸುರಕ್ಷ ವಲಯದಲ್ಲಿ ಮೂರು ಪ್ರದೇಶಗಳನ್ನು ಗುರಿಯಾಗಿಸಲಾಗಿದೆ.
ಅಮೆರಿಕ ಸೇನಾ ನೆಲೆಯ ಮೇಲಿನ ದಾಳಿಯ ಹಿಂದಿನ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ, ಆದರೆ ಇರಾನ್ ಪ್ರಾಯೋಜಿತ ಭಯೋತ್ಪಾದಕ ದಾಳಿ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.



ಕಳೆದ ತಿಂಗಳು ಇರಾಕ್-ಸಿರಿಯಾ ಗಡಿಯಲ್ಲಿ ಅಮೆರಿಕ ಸೈನ್ಯವು ದಾಳಿಯಲ್ಲಿ ನಾಲ್ವರನ್ನು ಹತ್ಯೆಗೈಯಲಾಗಿತ್ತು. ಇದರ ಪ್ರತೀಕಾರ ತೀರಿಸುವುದಾಗಿ ಭಯೋತ್ಪಾದಕರು ಹೇಳಿದ್ದರು.
ಪಶ್ಚಿಮ ಪ್ರಾಂತ್ಯದ ಅನ್ಬರ್ನಲ್ಲಿ ಬುಧವಾರದಂದು ಅಮೆರಿಕ ಸೇನಾ ನೆಲೆಯ ಮೇಲೆ 14 ರಾಕೆಟ್ಗಳನ್ನು ಹಾರಿಸಲಾಗಿತ್ತು, ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಅಮೆರಿಕವು ಇರಾಕ್ನಲ್ಲಿ 2,500ರಷ್ಟು ಸೈನಿಕರನ್ನು ನಿಯೋಜಿಸಿದೆ. ಈ ವರ್ಷ 50ಕ್ಕೂ ಅಧಿಕ ಹೆಚ್ಚು ದಾಳಿ ನಡೆದಿದೆ. ಆದರೆ ಇತ್ತೀಚಿನ ಕೆಲವು ದಿನಗಳಲ್ಲಿ ನಿರಂತರ ದಾಳಿ ನಡೆಯುತ್ತಿದೆ.
Three rockets were fired at the US embassy in Iraq early Thursday (Jul 8), the Iraqi army said, at the end of a day marked by rocket and drone attacks on bases hosting American forces in Iraq and Syria.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm