ಬ್ರೇಕಿಂಗ್ ನ್ಯೂಸ್
08-07-21 10:15 pm Mangaluru Correspondent ದೇಶ - ವಿದೇಶ
ಚೆನ್ನೈ, ಜುಲೈ 8: ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಎಲ್.ಮುರುಗನ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಆ ಜಾಗಕ್ಕೆ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ.
ಬುಧವಾರ ಮುರುಗನ್ ಸಚಿವ ಸ್ಥಾನಕ್ಕೇರುವುದು ಖಚಿತವಾಗುತ್ತಲೇ ತಮಿಳುನಾಡಿನಲ್ಲಿ ಅಣ್ಣಾಮಲೈ ಹೆಸರು ಕೂಡ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಅಣ್ಣಾಮಲೈಗೂ ಸಚಿವ ಸ್ಥಾನ ಸಿಗಲಿ ಎಂದು ಕೆಲವರು ಹಾರೈಸಿದ್ದರೆ, ಇನ್ನು ಕೆಲವರು ಬಿಜೆಪಿ ಘಟಕದ ರಾಜ್ಯಾಧ್ಯಕ್ಷರಾಗಲಿ ಎಂದು ಹಾರೈಸಿದ್ದರು. ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಆದೇಶ ಮಾಡಿದ್ದಾರೆ.
ಅಣ್ಣಾಮಲೈ ಅಥವಾ ಕೆ.ಟಿ. ರಾಘವನ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ ಎಂಬ ವದಂತಿ ಹರಡಿತ್ತು. ಅಭಿಮಾನಿಗಳ ಆಶಯದಂತೆ ಅಣ್ಣಾಮಲೈ ಅವರನ್ನೇ ಆಯ್ಕೆ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಅಣ್ಣಾಮಲೈಗೆ ಅರವಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿತ್ತು. ರಾಜ್ಯದ ಬಿಜೆಪಿ ಉಸ್ತುವಾರಿ ಸಿ. ಟಿ. ರವಿ ಸೇರಿದಂತೆ ಹಲವು ನಾಯಕರು ಅಣ್ಣಾಮಲೈ ಪರವಾಗಿ ಪ್ರಚಾರ ನಡೆಸಿದ್ದರು. ಅಣ್ಣಾಮಲೈ 68 ಸಾವಿರ ಮತಗಳನ್ನು ಪಡೆದು ಸೋಲು ಕಂಡಿದ್ದರು.
"ಅರವಕುರುಚಿ ಕ್ಷೇತ್ರದಲ್ಲಿ 68,000 ಮತಗಳನ್ನು ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಜೆಪಿ ಜೊತೆಗೆ ಎಂದಿಗೂ ಇರುತ್ತೇನೆ" ಎಂದು ಸೋಲಿನ ಬಳಿಕ ಟ್ವೀಟ್ನಲ್ಲಿ ಅಣ್ಣಾಮಲೈ ತಿಳಿಸಿದ್ದರು.
ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ ಅವರು 2019ರ ಮೇ 28ರಂದು ಐಜಿ- ಡಿಜಿಪಿ ಹಿರಿಯ ಅಧಿಕಾರಿಗಳಿಗೆ ರಾಜೀನಾಮೆ ಪತ್ರ ಕಳಿಸಿ ಐಪಿಎಸ್ ಹುದ್ದೆ ತೊರೆದಿದ್ದರು. 2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು.ann
The BJP on Thursday appointed K Annamalai as its Tamil Nadu state unit president in place of L Murugan, who took charge as the Minister of State for Fisheries, Animal Husbandry and Dairying.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm