ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm