ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm