ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm