ಬ್ರೇಕಿಂಗ್ ನ್ಯೂಸ್
09-07-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 09: ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಗುರುವಾರ ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿದ ಅವರು, ಆದ್ಯತೆಯಲ್ಲಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳನ್ನು ಎದುರಿಸಲು 23 ಸಾವಿರ ಕೋಟಿ ರೂಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗುವುದು. ಈ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದು ಹೇಳಿದರು.

"ಕೊರೊನಾ ವಿರುದ್ಧ ನಾವು ಸಾಮೂಹಿಕವಾಗಿ ಹೋರಾಡಬೇಕಿದೆ. ನಮ್ಮ ಮಿತಿಯ ಅವಧಿ ಗರಿಷ್ಠ ಒಂಬತ್ತು ತಿಂಗಳಾಗಿವೆ. ಕೊರೊನಾ ನಿರ್ವಹಣೆಯಲ್ಲಿ ಸಾಧ್ಯವಾದ ರೀತಿಯಲ್ಲಿ ರಾಜ್ಯಗಳಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ" ಎಂದು ತಿಳಿಸಿದರು.
"ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ 736 ಜಿಲ್ಲೆಗಳಲ್ಲಿ ಮಕ್ಕಳ ಕೊರೊನಾ ಕೇಂದ್ರಗಳನ್ನು ತೆರೆಯಲಾಗುವುದು. 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.
प्रधानमंत्री श्री @NarendraModi जी के नेतृत्व में देश कोरोना महामारी के मौजूदा खतरे की रोकथाम और प्रबंधन के लिए तैयार है।
— Mansukh Mandaviya (@mansukhmandviya) July 8, 2021
आज कैबिनेट ने ₹23,123 करोड़ का आवंटन करते हुए Emergency Response & Health System Preparedness Package: Phase-II को मंज़ूरी दी है। #CabinetDecisions pic.twitter.com/7j6a7sRnc2
The Centre on Thursday approved a Rs 23,000 crore emergency response package for combating the Covid-19 pandemic.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm