ಬ್ರೇಕಿಂಗ್ ನ್ಯೂಸ್
09-07-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 09: ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಗುರುವಾರ ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿದ ಅವರು, ಆದ್ಯತೆಯಲ್ಲಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳನ್ನು ಎದುರಿಸಲು 23 ಸಾವಿರ ಕೋಟಿ ರೂಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗುವುದು. ಈ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದು ಹೇಳಿದರು.

"ಕೊರೊನಾ ವಿರುದ್ಧ ನಾವು ಸಾಮೂಹಿಕವಾಗಿ ಹೋರಾಡಬೇಕಿದೆ. ನಮ್ಮ ಮಿತಿಯ ಅವಧಿ ಗರಿಷ್ಠ ಒಂಬತ್ತು ತಿಂಗಳಾಗಿವೆ. ಕೊರೊನಾ ನಿರ್ವಹಣೆಯಲ್ಲಿ ಸಾಧ್ಯವಾದ ರೀತಿಯಲ್ಲಿ ರಾಜ್ಯಗಳಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ" ಎಂದು ತಿಳಿಸಿದರು.
"ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ 736 ಜಿಲ್ಲೆಗಳಲ್ಲಿ ಮಕ್ಕಳ ಕೊರೊನಾ ಕೇಂದ್ರಗಳನ್ನು ತೆರೆಯಲಾಗುವುದು. 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.
प्रधानमंत्री श्री @NarendraModi जी के नेतृत्व में देश कोरोना महामारी के मौजूदा खतरे की रोकथाम और प्रबंधन के लिए तैयार है।
— Mansukh Mandaviya (@mansukhmandviya) July 8, 2021
आज कैबिनेट ने ₹23,123 करोड़ का आवंटन करते हुए Emergency Response & Health System Preparedness Package: Phase-II को मंज़ूरी दी है। #CabinetDecisions pic.twitter.com/7j6a7sRnc2
The Centre on Thursday approved a Rs 23,000 crore emergency response package for combating the Covid-19 pandemic.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am