ಬ್ರೇಕಿಂಗ್ ನ್ಯೂಸ್
09-07-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 09: ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಗುರುವಾರ ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿದ ಅವರು, ಆದ್ಯತೆಯಲ್ಲಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳನ್ನು ಎದುರಿಸಲು 23 ಸಾವಿರ ಕೋಟಿ ರೂಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗುವುದು. ಈ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದು ಹೇಳಿದರು.
"ಕೊರೊನಾ ವಿರುದ್ಧ ನಾವು ಸಾಮೂಹಿಕವಾಗಿ ಹೋರಾಡಬೇಕಿದೆ. ನಮ್ಮ ಮಿತಿಯ ಅವಧಿ ಗರಿಷ್ಠ ಒಂಬತ್ತು ತಿಂಗಳಾಗಿವೆ. ಕೊರೊನಾ ನಿರ್ವಹಣೆಯಲ್ಲಿ ಸಾಧ್ಯವಾದ ರೀತಿಯಲ್ಲಿ ರಾಜ್ಯಗಳಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ" ಎಂದು ತಿಳಿಸಿದರು.
"ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ 736 ಜಿಲ್ಲೆಗಳಲ್ಲಿ ಮಕ್ಕಳ ಕೊರೊನಾ ಕೇಂದ್ರಗಳನ್ನು ತೆರೆಯಲಾಗುವುದು. 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.
प्रधानमंत्री श्री @NarendraModi जी के नेतृत्व में देश कोरोना महामारी के मौजूदा खतरे की रोकथाम और प्रबंधन के लिए तैयार है।
— Mansukh Mandaviya (@mansukhmandviya) July 8, 2021
आज कैबिनेट ने ₹23,123 करोड़ का आवंटन करते हुए Emergency Response & Health System Preparedness Package: Phase-II को मंज़ूरी दी है। #CabinetDecisions pic.twitter.com/7j6a7sRnc2
The Centre on Thursday approved a Rs 23,000 crore emergency response package for combating the Covid-19 pandemic.
29-04-25 01:04 pm
HK News Desk
Siddaramaiah Angry, Belagavi, Police: ಸಿಎಂ ಭಾ...
28-04-25 10:15 pm
NIA Bangalore, Pahalgam Terror, Bharat Bhusha...
28-04-25 01:41 pm
CM Siddaramaiah, Janardhan Reddy, Pak War: ಸಿ...
27-04-25 09:22 pm
Pakistani Nationals Kalaburagi, Police Commis...
27-04-25 07:13 pm
28-04-25 06:52 pm
HK News Desk
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
ಪಾಕ್ ಗಡಿಯಲ್ಲಿ ಯುದ್ಧ ಕಾರ್ಮೋಡ ; ಗಡಿ ಜಿಲ್ಲೆಗಳಲ್ಲ...
27-04-25 06:35 pm
29-04-25 12:40 pm
Mangalore Correspondent
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
ರೈಲ್ವೇ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಸೇರಿ ಧಾ...
28-04-25 11:41 am
Mangalore, Terror Attack, Doctor Post: ಹೈಲ್ಯಾ...
27-04-25 11:09 pm
28-04-25 11:39 am
Mangalore Correspondent
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm
Mangalore Crime, Sexual Harrasment: ಸರ್ಕಾರಿ ಸ...
24-04-25 12:58 pm
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm