ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm