ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am