ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 07:32 pm
Mangalore Correspondent
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
21-10-25 08:24 pm
Mangalore Correspondent
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm