ಬ್ರೇಕಿಂಗ್ ನ್ಯೂಸ್
09-07-21 10:58 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜುಲೈ 9: ಕೇರಳದಲ್ಲಿ 14 ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿದ್ದು ರಾಜ್ಯದಲ್ಲಿ ಹೈಎಲರ್ಟ್ ಮಾಡಲಾಗಿದೆ. ನ್ಯಾಶನಲ್ ಇನ್ಸ್ ಟಿಟ್ಯೂಟ್ ಆಫ್ ವೈರಾಲಜಿ ಸೆಂಟರ್ ಇಂದು ಒಂದೇ ದಿನ 13 ಮಂದಿಯ ಸ್ಯಾಂಪಲನ್ನು ಝಿಕಾ ವೈರಸ್ ಎಂದು ಪತ್ತೆ ಮಾಡಿದೆ.
ಗುರುವಾರ ಮೊದಲ ಬಾರಿಗೆ ಝಿಕಾ ವೈರಸ್ ಸೋಂಕು ಕೇರಳದಲ್ಲಿ 24 ವರ್ಷದ ಗರ್ಭಿಣಿ ಮಹಿಳೆಯಲ್ಲಿ ಕಂಡುಬಂದಿತ್ತು. ನಿನ್ನೆ ಸಂಶಯಿತ 19 ಮಂದಿಯ ಸ್ಯಾಂಪಲನ್ನು ವೈರಾಲಜಿ ಸೆಂಟರಿಗೆ ಕಳಿಸಲಾಗಿತ್ತು. ಅದರಲ್ಲಿ 13 ಮಂದಿಗೆ ಪಾಸಿಟಿವ್ ಕಂಡುಬಂದಿದೆ.
ಇದರ ಲಕ್ಷಣಗಳು ಡೆಂಗ್ಯೂ ರೀತಿಯದ್ದೇ ಇರಲಿದ್ದು, ಜ್ವರ, ಅಲರ್ಜಿ ಮತ್ತು ಮೈಕೈ ನೋವು ಇರುತ್ತದೆ. ಅಲ್ಲದೆ, ಡೆಂಗ್ಯು ರೀತಿಯಲ್ಲೇ ಸೊಳ್ಳೆಯಿಂದ ಇದು ಹರಡುತ್ತದೆ. ಸೋಂಕಿತ ವ್ಯಕ್ತಿಗೆ ಕಚ್ಚಿದ ಸೊಳ್ಳೆ ಇನ್ನೊಬ್ಬನಿಗೆ ಕಚ್ಚಿದರೆ ಆತನಿಗೂ ಸೋಂಕು ಹರಡುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಝಿಕಾ ವೈರಸ್ ಹೊರಗಡೆ ಹರಡದಂತೆ ಕೇರಳದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅಲ್ಲದೆ, ಗರ್ಭಿಣಿಯರು ಜ್ವರ ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಡೆಲ್ಟಾ ಬೆನ್ನಲ್ಲೇ "ಝಿಕಾ ವೈರಸ್" ಆತಂಕ ; ಕೇರಳದಲ್ಲಿ ಹೈ ಅಲರ್ಟ್ !!
Cases of Zika virus in Kerala went up to 14 today with the National Institute of Virology (NIV) confirming 13 more cases. Following this, the state has been put on alert. Among the infected was a 24-year-old pregnant woman who was diagnosed with the mosquito-transmitted disease on Thursday. Hers was the first case of the Zika virus in the Kerala.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm