ಬ್ರೇಕಿಂಗ್ ನ್ಯೂಸ್
09-07-21 10:58 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜುಲೈ 9: ಕೇರಳದಲ್ಲಿ 14 ಝಿಕಾ ವೈರಸ್ ಸೋಂಕಿತರು ಪತ್ತೆಯಾಗಿದ್ದು ರಾಜ್ಯದಲ್ಲಿ ಹೈಎಲರ್ಟ್ ಮಾಡಲಾಗಿದೆ. ನ್ಯಾಶನಲ್ ಇನ್ಸ್ ಟಿಟ್ಯೂಟ್ ಆಫ್ ವೈರಾಲಜಿ ಸೆಂಟರ್ ಇಂದು ಒಂದೇ ದಿನ 13 ಮಂದಿಯ ಸ್ಯಾಂಪಲನ್ನು ಝಿಕಾ ವೈರಸ್ ಎಂದು ಪತ್ತೆ ಮಾಡಿದೆ.
ಗುರುವಾರ ಮೊದಲ ಬಾರಿಗೆ ಝಿಕಾ ವೈರಸ್ ಸೋಂಕು ಕೇರಳದಲ್ಲಿ 24 ವರ್ಷದ ಗರ್ಭಿಣಿ ಮಹಿಳೆಯಲ್ಲಿ ಕಂಡುಬಂದಿತ್ತು. ನಿನ್ನೆ ಸಂಶಯಿತ 19 ಮಂದಿಯ ಸ್ಯಾಂಪಲನ್ನು ವೈರಾಲಜಿ ಸೆಂಟರಿಗೆ ಕಳಿಸಲಾಗಿತ್ತು. ಅದರಲ್ಲಿ 13 ಮಂದಿಗೆ ಪಾಸಿಟಿವ್ ಕಂಡುಬಂದಿದೆ.
ಇದರ ಲಕ್ಷಣಗಳು ಡೆಂಗ್ಯೂ ರೀತಿಯದ್ದೇ ಇರಲಿದ್ದು, ಜ್ವರ, ಅಲರ್ಜಿ ಮತ್ತು ಮೈಕೈ ನೋವು ಇರುತ್ತದೆ. ಅಲ್ಲದೆ, ಡೆಂಗ್ಯು ರೀತಿಯಲ್ಲೇ ಸೊಳ್ಳೆಯಿಂದ ಇದು ಹರಡುತ್ತದೆ. ಸೋಂಕಿತ ವ್ಯಕ್ತಿಗೆ ಕಚ್ಚಿದ ಸೊಳ್ಳೆ ಇನ್ನೊಬ್ಬನಿಗೆ ಕಚ್ಚಿದರೆ ಆತನಿಗೂ ಸೋಂಕು ಹರಡುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಝಿಕಾ ವೈರಸ್ ಹೊರಗಡೆ ಹರಡದಂತೆ ಕೇರಳದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅಲ್ಲದೆ, ಗರ್ಭಿಣಿಯರು ಜ್ವರ ಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಡೆಲ್ಟಾ ಬೆನ್ನಲ್ಲೇ "ಝಿಕಾ ವೈರಸ್" ಆತಂಕ ; ಕೇರಳದಲ್ಲಿ ಹೈ ಅಲರ್ಟ್ !!
Cases of Zika virus in Kerala went up to 14 today with the National Institute of Virology (NIV) confirming 13 more cases. Following this, the state has been put on alert. Among the infected was a 24-year-old pregnant woman who was diagnosed with the mosquito-transmitted disease on Thursday. Hers was the first case of the Zika virus in the Kerala.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm