ಬ್ರೇಕಿಂಗ್ ನ್ಯೂಸ್
10-07-21 02:52 pm Headline Karnataka News Network ದೇಶ - ವಿದೇಶ
ಮಧ್ಯಪ್ರದೇಶ, ಜುಲೈ 10: ಮದುವೆಯಾಗುತ್ತಿಲ್ಲ ಎಂಬ ಖಿನ್ನತೆಯಲ್ಲಿದ್ದ ಮಹಿಳಾ ಸಬ್ಇನ್ಸ್ಪೆಕ್ಟರ್ವೋರ್ವಳು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ರತಲಾಮ್ನಲ್ಲಿ ನಡೆದಿದೆ.
ಸಾವನ್ನಪ್ಪಿರುವ ಸಬ್ ಇನ್ಸ್ಪೆಕ್ಟರ್ 35 ವರ್ಷದ ಕವಿತಾ ಸೋಲಂಕಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ರಜೆಯಿಂದ ಮನೆಗೆ ಬಂದಿದ್ದ ಪೊಲೀಸ್ ಅಧಿಕಾರಿ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರ ಪ್ರಕಾರ ಮದುವೆಯಾಗದ ಕಾರಣದಿಂದಾಗಿ ಖಿನ್ನತೆಗೊಳಗಾಗಿದ್ದಳು ಎಂದು ತಿಳಿದು ಬಂದಿದೆ. ಜತೆಗೆ ಸಂಬಂಧಿಕರು ಮೇಲಿಂದ ಮೇಲೆ ಮದುವೆ ವಿಚಾರವಾಗಿ ಪ್ರಶ್ನೆ ಮಾಡುತ್ತಿದ್ದರು ಎನ್ನಲಾಗಿದೆ.

ಕವಿತಾ ಸೋಲಂಕಿ, ಮಧ್ಯಪ್ರದೇಶದ ರಾತಲಾಮ್ ಸ್ಟೇಷನ್ ರೋಡ್ನ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಹಾಯವಾಣಿ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ತೆರಳಿದ್ದ ಕವಿತಾ ಕೆಲ ದಿನ ಪೋಷಕರೊಂದಿಗೆ ಕಾಲ ಕಳೆದ ನಿನ್ನೆ ರತಲಾಮ್ಗೆ ವಾಪಸ್ ಆಗಿದ್ದರು.
ಪೊಲೀಸ್ ಇಲಾಖೆ ನೀಡಿದ್ದ ಕ್ವಾರ್ಟಸ್ನಲ್ಲಿ ಉಳಿದುಕೊಂಡಾಗ ವಿಷ ಸೇವಿಸಿದ್ದಾರೆ. ಇದರ ಬಗ್ಗೆ ಸಹದ್ಯೋಗಿಗೆ ಗೊತ್ತಾಗುತ್ತಿದ್ದಂತೆ ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ತಿವಾರಿ, ವಯಸ್ಸಾಗಿದ್ದರಿಂದ ಮದುವೆಯಾಗಿರಲಿಲ್ಲ. ಹೀಗಾಗಿ ಬೇಸರಗೊಂಡಿದ್ದರು. ಜತೆಗೆ ಮದುವೆ ಬಗ್ಗೆ ಜನರು ಪ್ರಶ್ನೆ ಮಾಡ್ತಿದ್ದರಿಂದ ಖಿನ್ನತೆಗೊಳಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
A 35-year- old woman sub-inspector (SI) allegedly committed suicide by consuming a poisonous substance in Ratlam district, police said on Thursday.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am