ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm