ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm