ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm