ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm