ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am