ಬ್ರೇಕಿಂಗ್ ನ್ಯೂಸ್
14-07-21 01:39 pm Headline Karnataka News Network ದೇಶ - ವಿದೇಶ
ಪುಲ್ವಾಮ, ಜುಲೈ 14: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.
ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An officer of the Pakistan army and a soldier were killed on Tuesday during a clash with the terrorists in the restive tribal district, bordering Afghanistan.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm