ಬ್ರೇಕಿಂಗ್ ನ್ಯೂಸ್
14-07-21 01:39 pm Headline Karnataka News Network ದೇಶ - ವಿದೇಶ
ಪುಲ್ವಾಮ, ಜುಲೈ 14: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.

ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An officer of the Pakistan army and a soldier were killed on Tuesday during a clash with the terrorists in the restive tribal district, bordering Afghanistan.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am