ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm