ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm