ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm