ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.



ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm