ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.



ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm