ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.
ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm