ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm