ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm