ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.
ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm