ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm