ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am