ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm