ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.
ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm